ಸಂತೋಷಕುಮಾರಿ ಅರುಣ ಬಸವನಗರ ನಿವಾಸಿಯಾಗಿದ್ದಾರೆ. ವಾರ್ಡ್ ಸಂಖ್ಯೆ 22 ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದೆ. ಚುನಾವಣೆ ಘೋಷಣೆಯಾದ ನಂತರ ಅವರು ವಾರ್ಡ್ ಸಂಖ್ಯೆ 21 ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿದ್ದಾರೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರ ನಾಮಪತ್ರ ಸ್ವೀಕರಿಸಿರುವುದು ಕಾನೂನು ಬಾಹೀರವಾಗಿದೆ ಎಂದು ಆರೋಪಿಸಿದ್ದಾರೆ.