<p><strong>ಚಿಟಗುಪ್ಪ:</strong> ತಾಲ್ಲೂಕಿನ ಮುತ್ತಂಗಿ ಗ್ರಾಮದ ಚನ್ನಯ್ಯ ಸ್ವಾಮಿ ಮಠ ಅವರ ತೋಟದಲ್ಲಿ ಹೈವೋಲ್ಟ್ ವಿದ್ಯುತ್ ತಂತಿ ಕಡಿದು ಬಿದ್ದು 4 ಎಕರೆ ಮಾವಿನ ಮರಗಳು ಸುಟ್ಟಿರುವ ಘಟನೆ ಬುಧವಾರ ಸಂಭವಿಸಿದೆ.</p>.<p>12 ಎಕರೆ ಭೂಮಿಯಲ್ಲಿ ಮಾವಿನ ಮರಗಳು ಬೆಳೆದಿದ್ದು ಸರ್ವೆ ನಂಬರ್ 119ರಲ್ಲಿ ಜೆಸ್ಕಾಂನ 90 ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಅವುಗಳಲ್ಲಿ ಕೆಲವು ಕಂಬಗಳ ತಂತಿ ಕಡಿದು ಬಿದ್ದಿದ್ದರಿಂದ 4 ಎಕರೆ ಮಾವಿನ ಮರಗಳು ಸುಟ್ಟು ಭಸ್ಮವಾಗಿದೆ.</p>.<p>ಹಾನಿ ಮೌಲ್ಯ ₹5 ಲಕ್ಷ ಎಂದು ಅಂದಾಜಿಸಲಾಗಿದೆ. ಸಕಾಲಕ್ಕೆ ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ:</strong> ತಾಲ್ಲೂಕಿನ ಮುತ್ತಂಗಿ ಗ್ರಾಮದ ಚನ್ನಯ್ಯ ಸ್ವಾಮಿ ಮಠ ಅವರ ತೋಟದಲ್ಲಿ ಹೈವೋಲ್ಟ್ ವಿದ್ಯುತ್ ತಂತಿ ಕಡಿದು ಬಿದ್ದು 4 ಎಕರೆ ಮಾವಿನ ಮರಗಳು ಸುಟ್ಟಿರುವ ಘಟನೆ ಬುಧವಾರ ಸಂಭವಿಸಿದೆ.</p>.<p>12 ಎಕರೆ ಭೂಮಿಯಲ್ಲಿ ಮಾವಿನ ಮರಗಳು ಬೆಳೆದಿದ್ದು ಸರ್ವೆ ನಂಬರ್ 119ರಲ್ಲಿ ಜೆಸ್ಕಾಂನ 90 ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಅವುಗಳಲ್ಲಿ ಕೆಲವು ಕಂಬಗಳ ತಂತಿ ಕಡಿದು ಬಿದ್ದಿದ್ದರಿಂದ 4 ಎಕರೆ ಮಾವಿನ ಮರಗಳು ಸುಟ್ಟು ಭಸ್ಮವಾಗಿದೆ.</p>.<p>ಹಾನಿ ಮೌಲ್ಯ ₹5 ಲಕ್ಷ ಎಂದು ಅಂದಾಜಿಸಲಾಗಿದೆ. ಸಕಾಲಕ್ಕೆ ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>