ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಕೃಷಿ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ ಬಿರಾದಾರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣ, ತೋಟಗಾರಿಕೆ ಇಲಾಖೆಯ ಅಧಿಕಾರಿ ಶ್ರೀಮಂತ ಬಿರಾದಾರ, ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಹಾಜನ್ ಮಲ್ಲಿಕಾರ್ಜುನ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಮ್.ಕಮತಗಿ, ಕೃಷಿ ಅಧಿಕಾರಿ ರಾಜಕುಮಾರ ಎಕ್ಕೇಲಿ, ಯುಎಸ್ಜಿಐಸಿನ ಜಿಲ್ಲಾ ಸಂಯೋಜಕ ವಿನಯಕುಮಾರ ಇದ್ದರು.