ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಬಿಜೆಪಿ ಮುಖಂಡರಾದ ಅಶೋಕ ಹೊಕ್ರಾಣೆ, ಶಶಿ ಹೊಸಳ್ಳಿ, ಬಂಡೆಪ್ಪ ಕಂಟೆ, ರೇವಣಸಿದ್ದಪ್ಪ ಜಲಾದೆ, ಗುರುನಾಥ ರಾಜಗೀರಾ, ಪ್ರಕಾಶ ಅಲ್ಮಾಜೆ, ರಾಮಶೆಟ್ಟಿ ಪನ್ನಾಳೆ, ಸಾಹಿತಿಗಳಾದ ಡಾ.ಸಂಜೀವಕುಮಾರ ಅತಿವಾಳೆ, ರಮೇಶ ಬಿರಾದಾರ, ರಘುನಾಥ ಹಡಪದ, ರಜಿಯಾ ಬಳಬಟ್ಟಿ, ದೆಶಾಂಶ ಹುಡಗಿ, ಬಸವರಾಜ ಬಲ್ಲೂರ, ಸುನೀತಾ ಬಿರಾದಾರ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಬಕ್ಕಪ್ಪ ನಿರ್ಣೆಕರ್, ಮಲ್ಲಿಕಾರ್ಜುನ.ಬಿ, ರವೀಂದ್ರಕುಮಾರ ಬಡಿಗೇರ, ಚನ್ನಬಸಪ್ಪ ಪಾಟೀಲ, ಗೌತಮ, ಎಂ.ಡಿ.ವಕೀಲ ಪಟೇಲ್ ಇದ್ದರು.