ಎಸ್ಡಿಎಂಸಿ ಅಧ್ಯಕ್ಷ ಸಂಗ್ರಾಮಪ್ಪಾ ಬುಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ, ಗಣ್ಯರಾದ ವಿಕ್ಟರ್, ಲತಾ, ದಿಲೀಪಕುಮಾರ ಇದ್ದರು. ಮುಖ್ಯಗುರು ಅಂಬ್ಲೆ ಬಾಬುರಾವ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸುನಂದಾ ಪ್ರಾಸ್ತಾವಿಕ ಮಾತನಾಡಿದರು. ಅನಿಲ ಕುಮಾರ ಸಿರಮುಂಡಿ ನಿರೂಪಿ ಸಿದರು. ಶ್ರೀನಾಥ ಸ್ವಾಗತಿಸಿದರು. ನಿಂಗಪ್ಪ ದೊಡ್ಡಮನಿ ವಂದಿಸಿದರು.