ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಮಂಜುನಾಥ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಬಲಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಸಿವಿಲ್ ನ್ಯಾಯಾಧೀಶ ಪ್ರಶಾಂತ ಬಾದವಾಡಗಿ, ಡಿವೈಎಸ್ಪಿ ಡಾ.ದೇವರಾಜ್ ಬಿ., ಎಪಿಪಿಗಳಾದ ಶಿವಾಜಿರಾಜ ಶೆಟಕಾರ, ಉಪ ಪೊಲೀಸ್ ಉಪಾಧೀಕ್ಷಕ ಬಾಲಾಜಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಪ್ರಕಾಶ ನಿಪ್ಪಾಣಿ, ಪ್ರಾದೇಶಿಕ ಅರಣ್ಯಾಧಿಕಾರಿ ಶಿವಾನಂದ ಗೋರನಾಳಕರ, ವಕೀಲರ ಸಂಘದ ಉಪಾಧ್ಯಕ್ಷ ರಾಹುಲ್ ಸಾವಳೆ ಉಪಸ್ಥಿತರಿದ್ದರು. ಪರಿಸರವಾದಿ ಶೈಲೆಂದ್ರ ಕಾವಡಿ ನಿರೂಪಿಸಿದರು.