ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಎಲ್ಲ ತಾಲ್ಲೂಕುಗಳಿಗೆ ಅನುದಾನ ಸಮಾನ ಹಂಚಿಕೆ: ಸಚಿವ ಈಶ್ವರ ಖಂಡ್ರೆ

ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿಗಳ ಮಹಾಪುರ, ನೂಕು ನುಗ್ಗಲು
Published : 9 ಫೆಬ್ರುವರಿ 2024, 18:28 IST
Last Updated : 9 ಫೆಬ್ರುವರಿ 2024, 18:28 IST
ಫಾಲೋ ಮಾಡಿ
Comments
ಔರಾದ್ ಪಟ್ಟಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಅಹವಾಲು ಸಲ್ಲಿಸಲು ಮುಗಿಬಿದ್ದ ಜನ
ಔರಾದ್ ಪಟ್ಟಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಅಹವಾಲು ಸಲ್ಲಿಸಲು ಮುಗಿಬಿದ್ದ ಜನ
ಗ್ಯಾರಂಟಿ ಯೋಜನೆ ಲಾಭ ಜನರಿಗೆ ತಲುಪಿದೆ. ಹೀಗಾಗಿ ನುಡಿದಂತೆ ನಡೆದಿದ್ದೇವೆ ಎಂಬ ಖುಷಿ ನಮಗಿದೆ. ಸುಳ್ಳು ಭರವಸೆಗೆ ಜನ ನಂಬಬಾರದು. ಧರ್ಮ ಜಾತಿ ಹೆಸರಿನಲ್ಲಿ ಜನರನ್ನು ಎತ್ತಿ ಕಟ್ಟುವ ಬಿಜೆಪಿಯನ್ನು ರಾಜ್ಯದ ಜನ ತಿರಸ್ಕರಿಸಿ ಕಾಂಗ್ರೆಸ್ ಜತೆ ಇದ್ದಾರೆ
ಈಶ್ವರ ಬಿ.ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT