ಔರಾದ್ ಪಟ್ಟಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಅಹವಾಲು ಸಲ್ಲಿಸಲು ಮುಗಿಬಿದ್ದ ಜನ
ಗ್ಯಾರಂಟಿ ಯೋಜನೆ ಲಾಭ ಜನರಿಗೆ ತಲುಪಿದೆ. ಹೀಗಾಗಿ ನುಡಿದಂತೆ ನಡೆದಿದ್ದೇವೆ ಎಂಬ ಖುಷಿ ನಮಗಿದೆ. ಸುಳ್ಳು ಭರವಸೆಗೆ ಜನ ನಂಬಬಾರದು. ಧರ್ಮ ಜಾತಿ ಹೆಸರಿನಲ್ಲಿ ಜನರನ್ನು ಎತ್ತಿ ಕಟ್ಟುವ ಬಿಜೆಪಿಯನ್ನು ರಾಜ್ಯದ ಜನ ತಿರಸ್ಕರಿಸಿ ಕಾಂಗ್ರೆಸ್ ಜತೆ ಇದ್ದಾರೆ