ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಬಿರುಸಿನ ಮಳೆ; ಮುಂದುವರಿದ ಜನತಾ ದರ್ಶನ

Published 25 ಸೆಪ್ಟೆಂಬರ್ 2023, 12:37 IST
Last Updated 25 ಸೆಪ್ಟೆಂಬರ್ 2023, 12:37 IST
ಅಕ್ಷರ ಗಾತ್ರ

ಬೀದರ್: ಬಿರುಸಿನ ಮಳೆಯ ನಡುವೆ ಇಲ್ಲಿನ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜನತಾ ದರ್ಶನ ಮುಂದುವರೆದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಧ್ಯಾಹ್ನ ಒಂದು ಗಂಟೆಯಿಂದ ಬಿಡುವಿಲ್ಲದೆ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದಾರೆ.

ಗಂಟೆಯಿಂದ ಗುಡುಗು ಸಹಿತ ಸುರಿಯುತ್ತಿರುವ ಬಿರುಸಿನ ಮಳೆ ಸುರಿಯುತ್ತಿದ್ದು, ಅಹವಾಲು ಸಲ್ಲಿಕೆಗೆ ಬಂದವರು ರಂಗಮಂದಿರದಲ್ಲೇ ಉಳಿಯುವಂತಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT