ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಬೀದರ್‌: ಈಶ್ವರ ಖಂಡ್ರೆಗೆ ಒಲಿದ ಪ್ರಭಾವಿ ಹುದ್ದೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ
Published : 21 ಜನವರಿ 2026, 4:56 IST
Last Updated : 21 ಜನವರಿ 2026, 4:56 IST
ಫಾಲೋ ಮಾಡಿ
Comments
ಸಾಮಾಜಿಕ ನ್ಯಾಯ ಬಸವತತ್ವಕ್ಕೆ ನಿಷ್ಠರಾಗಿರುವ ಈಶ್ವರ ಬಿ. ಖಂಡ್ರೆ ಅವರನ್ನು ಮಹಾಸಭಾದ ಜವಾಬ್ದಾರಿ ವಹಿಸಿರುವುದು ಸಂತಸದ ವಿಷಯ. ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಅವರ ನಾಯಕತ್ವದ ಮೇಲಿರುವ ವಿಶ್ವಾಸವೇ ಸಾಕ್ಷಿ
ಬಸವರಾಜ ಜಾಬಶೆಟ್ಟಿ ಮಾಜಿ ಜಿಲ್ಲಾ ಉಪಾಧ್ಯಕ್ಷ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭೆ
ಭೀಮಣ್ಣ ಖಂಡ್ರೆ ಅವರ ನಂತರ ಈಶ್ವರ ಬಿ. ಖಂಡ್ರೆ ಅವರಿಗೆ ಮಹಾಸಭಾ ಅಧ್ಯಕ್ಷರಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ. ಅವರ ನಾಯಕತ್ವದಲ್ಲಿ ಮಹಾಸಭಾ ಇನ್ನಷ್ಟು ಎತ್ತರಕ್ಕೆ ಬೆಳೆಯುವ ಭರವಸೆ ಇದೆ.
ವಿಜಯಕುಮಾರ ಗೌರೆ ಹಿರಿಯ ಕಾರ್ಯಕಾರಿಣಿ ಸದಸ್ಯ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT