ಜಯದೇವಿ ತಾಯಿ ಲಿಗಾಡೆ, ಎಂ.ಆರ್. ಬುದ್ಧಿವಂತ ಶೆಟ್ಟರ್, ಪಂಡಿತ ಸಿದ್ಧರಾಮ ಜಂಬಲದಿನ್ನಿ, ಎಂ.ಪಿ. ಪ್ರಕಾಶ, ಡಾ. ಸಿದ್ಧಯ್ಯ ಪುರಾಣಿಕ, ಸುಭದ್ರಮ್ಮ ಮನ್ಸೂರ್ ಹೆಸರಲ್ಲಿ ಟ್ರಸ್ಟ್ ಸ್ಥಾಪಿಸಬೇಕು. ಕಲಾವಿದರಿಗೆ ಮಾಸಾಶನ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕದಲ್ಲಿ ಉತ್ಸವಗಳನ್ನು ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.