ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ಆರೋಪ; ಶೋಷಿತರ ಒಕ್ಕೂಟ ಪ್ರತಿಭಟನೆ

Published : 5 ಆಗಸ್ಟ್ 2024, 11:01 IST
Last Updated : 5 ಆಗಸ್ಟ್ 2024, 11:01 IST
ಫಾಲೋ ಮಾಡಿ
Comments
ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಿ, ಶಾಶ್ವತವಾಗಿ ಹಿಂದುಳಿದ ವರ್ಗಗಳನ್ನು ಅಧಿಕಾರದಿಂದ ದೂರವಿಡಲು ನಡೆಸುತ್ತಿರುವ ಹುನ್ನಾರವಿದು.
–ಬಾಬುರಾವ್‌ ಪಾಸ್ವಾನ್‌, ಮುಖಂಡ, ಶೋಷಿತ ಸಮುದಾಯಗಳ ಒಕ್ಕೂಟ
ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿ ಹಿಂದುಳಿದ ವರ್ಗಗಳ ನಾಯಕತ್ವಕೋಡೆ, ಜಿಲ್ಲಾಧ್ಯಕ್ಷ, ಗ್ಯಾರಂಟಿ ಅನುಷ್ಠಾನ ಸಮಿತಿ
ಕೊನೆಗಾಣಿಸಲು ಹುನ್ನಾರ ನಡೆಸಿರುವುದು ಖಂಡನಾರ್ಹ. –ಅಮೃತರಾವ್‌ ಚಿಮ
ಸಿದ್ದರಾಮಯ್ಯನವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಹಿಂದುಳಿದವರು ಅಧಿಕಾರ ನಡೆಸಲು ಅಸಮರ್ಥರು ಎಂದು ಬಿಂಬಿಸುವ ಹುನ್ನಾರ ಖಂಡನೀಯ.
–ಅನಿಲ್‌ಕುಮಾರ್‌ ಬೇಲ್ದಾರ್‌, ಮುಖಂಡ, ಶೋಷಿತ ಸಮುದಾಯಗಳ ಒಕ್ಕೂಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT