<p><strong>ಭಾಲ್ಕಿ:</strong> ತಾಲ್ಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆಯ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಏ.1ರಂದು ಮುಕ್ತಾಯಗೊಳಿಸಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಹಂಗಾಮಿಗೆ ಪೂರೈಸುವ ಕಬ್ಬನ್ನು ಕಟಾವು ಆದೇಶದ ಪತ್ರದ ಅನ್ವಯ ಕಬ್ಬು ಕಟಾವು ಮಾಡಿ ಏ.1ರ ಮಧ್ಯಾಹ್ನ 2 ಗಂಟೆಯ ಒಳಗೆ ಕಾರ್ಖಾನೆಗೆ ಪೂರೈಸಬೇಕು. ಅವಧಿಯ ನಂತರ ಕಬ್ಬು ಕಟಾವುಗೊಳ್ಳದೇ ಉಳಿಯುವ ಕಬ್ಬಿಗೆ ಕಾರ್ಖಾನೆಯು ಜವಾಬ್ದಾರ ಆಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ತಾಲ್ಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆಯ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಏ.1ರಂದು ಮುಕ್ತಾಯಗೊಳಿಸಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಹಂಗಾಮಿಗೆ ಪೂರೈಸುವ ಕಬ್ಬನ್ನು ಕಟಾವು ಆದೇಶದ ಪತ್ರದ ಅನ್ವಯ ಕಬ್ಬು ಕಟಾವು ಮಾಡಿ ಏ.1ರ ಮಧ್ಯಾಹ್ನ 2 ಗಂಟೆಯ ಒಳಗೆ ಕಾರ್ಖಾನೆಗೆ ಪೂರೈಸಬೇಕು. ಅವಧಿಯ ನಂತರ ಕಬ್ಬು ಕಟಾವುಗೊಳ್ಳದೇ ಉಳಿಯುವ ಕಬ್ಬಿಗೆ ಕಾರ್ಖಾನೆಯು ಜವಾಬ್ದಾರ ಆಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>