‘ಹೈದರಾಬಾದ್ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿಯಿಂದ ಹಿಂದೆ ಉಳಿದಿವೆ. ಇದಕ್ಕೆ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರವೇ ಕಾರಣ. ಎಚ್ಕೆಆರ್ಡಿಬಿಯಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಶಾಸಕರು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಟ್ಟರೂ ಅದನ್ನು ಮಂಜೂರು ಮಾಡುತ್ತಿಲ್ಲ. ಏಳು ವರ್ಷಗಳ ಅವಧಿಯಲ್ಲಿ ₹ 2830 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ₹ 2500 ಮಾತ್ರ ಖರ್ಚಾಗಿದೆ’ ಎಂದು ತಿಳಿಸಿದರು.