<p><strong>ಹುಮನಾಬಾದ್: ‘</strong>ಮಹರ್ಷಿ ವಾಲ್ಮೀಕಿ ಆದರ್ಶಗಳು ಸಮಾಜಕ್ಕೆ ದಾರಿದೀಪ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಟೋಕರಿ ಕೋಳಿ ಸಮಾಜ ಹಾಗೂ ಮಹರ್ಷಿ ವಾಲ್ಮೀಕಿ ದೇವಸ್ಥಾನ ಟ್ರಸ್ಟ್ನಿಂದ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಮೂರ್ತಿ ಹಾಗೂ ವೃತ್ತ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಮಾಜದ ಯುವಕರು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ಬಿಎಸ್ಎಸ್ಕೆ ಅಧ್ಯಕ್ಷ ಸುಭಾಷ ಕಲ್ಲೂರು ಹಾಗೂ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಮಾತನಾಡಿದರು.</p>.<p>ಶಂಕರಲಿಂಗ ಮಹಾರಾಜರು ಹಾಗೂ ವಿಠಲಪುರದ ಮಾಣಿಕೇಶ್ವರಿ ಆಶ್ರಮದ ಶಾಂತಿ ಬಾಬಾ ಸಾನ್ನಿಧ್ಯ ವಹಿಸಿದ್ದರು.</p>.<p>ಪುರಸಭೆ ಅಧ್ಯಕ್ಷ ನಾಗರಾಜ ಹಿಬಾರೆ, ಪ್ರಮುಖರಾದ ಸೋಮನಾಥ ಪಾಟೀಲ, ಬ್ಯಾಂಕ್ ರೆಡ್ಡಿ, ಸಂತೋಷ ಪಾಟೀಲ, ಟೋಕರಿ ಕೋಳಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದರ, ನೆಹರೂ ಬಾವಗಿ, ರಘು ಜಮಾದಾರ, ನಾಗಭೂಷಣ ಸಂಗಮ್ ಹಾಗೂ ಮಾಣಿಕರಾವ ಕನಕಟ್ಟಾ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ಸಮಿತಿ ಅಧ್ಯಕ್ಷ ಅರುಣ್ ಪಿ.ಬಾವಗಿ, ರಘು ಜಮಾದಾರ, ನಾಗಶೆಟ್ಟಿ ಬಂಬುಳಗಿ, ರಾಜಶೇಖರ ಜಮಾದಾರ, ಸಿದ್ರಾಮೇಶ್ವರ ಔರಾದಕರ್, ರಾಜಶೇಖರ ಕಾಶೆಂಪುರ, ರಾಜಪ್ಪ ನಿಂಬುರೆ, ಜಯರಾಜ ಸೇಡಂಕರ್ ಹಾಗೂ ಸಂತೋಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: ‘</strong>ಮಹರ್ಷಿ ವಾಲ್ಮೀಕಿ ಆದರ್ಶಗಳು ಸಮಾಜಕ್ಕೆ ದಾರಿದೀಪ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಟೋಕರಿ ಕೋಳಿ ಸಮಾಜ ಹಾಗೂ ಮಹರ್ಷಿ ವಾಲ್ಮೀಕಿ ದೇವಸ್ಥಾನ ಟ್ರಸ್ಟ್ನಿಂದ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಮೂರ್ತಿ ಹಾಗೂ ವೃತ್ತ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಮಾಜದ ಯುವಕರು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ಬಿಎಸ್ಎಸ್ಕೆ ಅಧ್ಯಕ್ಷ ಸುಭಾಷ ಕಲ್ಲೂರು ಹಾಗೂ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಮಾತನಾಡಿದರು.</p>.<p>ಶಂಕರಲಿಂಗ ಮಹಾರಾಜರು ಹಾಗೂ ವಿಠಲಪುರದ ಮಾಣಿಕೇಶ್ವರಿ ಆಶ್ರಮದ ಶಾಂತಿ ಬಾಬಾ ಸಾನ್ನಿಧ್ಯ ವಹಿಸಿದ್ದರು.</p>.<p>ಪುರಸಭೆ ಅಧ್ಯಕ್ಷ ನಾಗರಾಜ ಹಿಬಾರೆ, ಪ್ರಮುಖರಾದ ಸೋಮನಾಥ ಪಾಟೀಲ, ಬ್ಯಾಂಕ್ ರೆಡ್ಡಿ, ಸಂತೋಷ ಪಾಟೀಲ, ಟೋಕರಿ ಕೋಳಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದರ, ನೆಹರೂ ಬಾವಗಿ, ರಘು ಜಮಾದಾರ, ನಾಗಭೂಷಣ ಸಂಗಮ್ ಹಾಗೂ ಮಾಣಿಕರಾವ ಕನಕಟ್ಟಾ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ಸಮಿತಿ ಅಧ್ಯಕ್ಷ ಅರುಣ್ ಪಿ.ಬಾವಗಿ, ರಘು ಜಮಾದಾರ, ನಾಗಶೆಟ್ಟಿ ಬಂಬುಳಗಿ, ರಾಜಶೇಖರ ಜಮಾದಾರ, ಸಿದ್ರಾಮೇಶ್ವರ ಔರಾದಕರ್, ರಾಜಶೇಖರ ಕಾಶೆಂಪುರ, ರಾಜಪ್ಪ ನಿಂಬುರೆ, ಜಯರಾಜ ಸೇಡಂಕರ್ ಹಾಗೂ ಸಂತೋಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>