ಸಮಿತಿಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಶಿವರಾಜ ತಡಪಳ್ಳಿ, ಅಧ್ಯಕ್ಷ ರಾಜಕುಮಾರ ಮೂಲಭಾರತಿ, ಕಾರ್ಯಾಧ್ಯಕ್ಷ ಅಭಿ ಕಾಳೆ, ಉಪಾಧ್ಯಕ್ಷರಾದ ಉಮೇಶಕುಮಾರ ಸ್ವಾರಳ್ಳಿಕರ್, ರವಿಕುಮಾರ ವಾಘಮಾರೆ, ಪ್ರಮುಖರಾದ ಬಾಬುರಾವ್ ಪಾಸ್ವಾನ್, ಶಿವಕುಮಾರ ನೀಲಕಟ್ಟಿ, ಶ್ರೀಪತರಾವ್ ದೀನೆ, ರಾಜಕುಮಾರ ಗುನ್ನಳ್ಳಿ, ಸಂತೋಷ ಏಣಕೂರ, ರವಿಕುಮಾರ ವಾಘಮಾರೆ, ಸೂರ್ಯಕಾಂತ ಕಮಠಾಣ, ಮಲ್ಲಿಕಾರ್ಜುನ ಚಿಟ್ಟಾ, ವಿನೋದಕುಮಾರ ಗುಪ್ತಾ ಇದ್ದರು.