ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

ಔರಾದ್ | ಅಮರೇಶ್ವರ ಜಾತ್ರೆ: ಇತಿಹಾಸದ ಪುಟ ಸೇರಿದ ಒಂಟೆ ವೈಭವ

ಮನ್ಮಥಪ್ಪ ಸ್ವಾಮಿ
Published : 16 ಫೆಬ್ರುವರಿ 2026, 6:02 IST
Last Updated : 16 ಫೆಬ್ರುವರಿ 2026, 6:02 IST
ಫಾಲೋ ಮಾಡಿ
Comments
ಔರಾದ್ ದೇವಸ್ಥಾನದ ಗರ್ಭ ಗುಡಿಯಲ್ಲಿನ ಅಮರೇಶ್ವರ ಪ್ರತಿಮೆ

ಔರಾದ್ ದೇವಸ್ಥಾನದ ಗರ್ಭ ಗುಡಿಯಲ್ಲಿನ ಅಮರೇಶ್ವರ ಪ್ರತಿಮೆ

ದೇವಸ್ಥಾನ ಅಭಿವೃದ್ಧಿ ಮರೀಚಿಕೆ
ಶಿಥಿಲಗೊಂಡ ಮಹಾದ್ವಾರ ನಿರ್ಮಾಣ ಸೇರಿದಂತೆ ಅಮರೇಶ್ವರ ದೇವಸ್ಥಾನ ಅಭಿವೃದ್ಧಿ ಆಗಬೇಕು ಎಂಬುದು ಭಕ್ತರ ಬಯಕೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ ಅಭಿವೃದ್ಧಿ ಕಾಮಗಾರಿಗಾಗಿ ₹ 2 ಕೋಟಿ ಯೋಜನಾ ವರದಿ ಕಳುಹಿಸಲಾಗಿದೆ. ಆದರೆ ಸರ್ಕಾರದಿಂದ ಅನುಮತಿ ಸಿಗದೆ ಕಾಮಗಾರಿ ಆರಂಭವಾಗಿಲ್ಲ. ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT