‘ಕಲ್ಲಂಗಡಿ ಬೆಳೆಯಲ್ಲಿ ಉತ್ತಮ ಲಾಭ ಪಡೆಯಬಹುದು ಎಂದು ಸಾಲ ಮಾಡಿ ಎರಡೂವರೆ ಎಕರೆಯಲ್ಲಿ ಕಲ್ಲಂಗಡಿ ಬೆಳೆದಿದ್ದೇನೆ. ₹2.5 ಲಕ್ಷ ಖರ್ಚು ಮಾಡಿದ್ದೇನೆ. ಕಲ್ಲಂಗಡಿ ಮಾರಾಟದಿಂದ ಕೈ ತುಂಬಾ ಸಂಪಾದನೆ ಮಾಡಿ ಸಾಲ ತೀರಿಸಿ ಉತ್ತಮ ಬದುಕು ನಡೆಸಬೇಕು ಎನ್ನುವಷ್ಟರಲ್ಲಿ ಕೊರೊನಾ ಬಂದು ನಮ್ಮ ಬದುಕನ್ನು ಬೀದಿಗೆ ತಳ್ಳಿತು’ ಎಂದು ರೈತ ಲಕ್ಷ್ಮಣರಾವ ಗೋರಕರಾವ
ಕಣ್ಣಿರಾದರು.