ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಸಾಲಬಾಧೆಯಿಂದ ರೈತ ಆತ್ಮಹತ್ಯೆ

Last Updated 28 ಸೆಪ್ಟೆಂಬರ್ 2020, 7:25 IST
ಅಕ್ಷರ ಗಾತ್ರ

ಹುಮನಾಬಾದ್‌: ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೆ ರೈತ ಕಲ್ಯಾಣ್ ರಾವ್ ಶಿವರಾಜ್ ಮುಗಳಿ (52) ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘5.20 ಗುಂಟೆ ಜಮೀನು ಇತ್ತು. ಎಸ್‌ಬಿಐ ಬ್ಯಾಂಕ್‌ನಲ್ಲಿ ₹15 ಲಕ್ಷ, ಪಿಕೆಪಿಎಸ್‌ನಲ್ಲಿ ₹1.5 ಲಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್‌ನಲ್ಲಿ ₹1 ಲಕ್ಷ ಸಾಲ ಮಾಡಿಕೊಂಡಿದ್ದರು’ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸಂಬಂಧ ಹುಮನಾಬಾದ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT