ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾವಿಗೆ ಹಾರಿ ರೈತ ಆತ್ಮಹತ್ಯೆ

Last Updated 7 ಜೂನ್ 2020, 9:31 IST
ಅಕ್ಷರ ಗಾತ್ರ

ಜನವಾಡ: ಸಾಲಬಾಧೆ ತಾಳದೇ ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ರೈತ ಸಲೀಂ ಹನ್ನುಮಿಯಾ (30) ತಮ್ಮ ಹೊಲದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಲದಲ್ಲಿ ನೀರಿನ ಕೊರತೆಯಿಂದಾಗಿ ಉಂಟಾದ ಬೆಳೆ ಹಾನಿ ಹಾಗೂ ಖಾಸಗಿ ಸಾಲ ಬಾಧೆಯಿಂದ ನೊಂದು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಪತ್ನಿ ಮಾಲನ್ ಬೇಗಂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT