<p><strong>ಖಟಕಚಿಂಚೋಳಿ:</strong> ಸಮೀಪದ ಡಾವರಗಾಂವ್ ಗ್ರಾಮದ ರೈತ ಬಾಲಾಜಿ ಬಾಬುರಾವ್ ಕೋಟಗ್ಯಾಳೆ (28) ಸಾಲಬಾಧೆಯಿಂದ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಕೃಷಿಗಾಗಿ ಎಸ್ಬಿಐ ಬ್ಯಾಂಕ್ ಸೇರಿದಂತೆ ವಿವಿಧೆಡೆ ಸುಮಾರು ₹2 ಲಕ್ಷ ಸಾಲವಿತ್ತು. ಅಲ್ಲದೇ ಬೇರೆಯವರ ಜಮೀನನ್ನು ವಾರ್ಷಿಕ ಲೆಕ್ಕದಲ್ಲಿ ಹಣ ನೀಡಿ ವ್ಯವಸಾಯ ಮಾಡುತ್ತಿದ್ದರು. ಆದರೆ ಸೂಕ್ತವಾಗಿ ಲಾಭ ಬಾರದಿರುವುದರಿಂದ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಸಾಲಬಾಧೆಯಿಂದ ಮನನೊಂದು ವಿಷ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ:</strong> ಸಮೀಪದ ಡಾವರಗಾಂವ್ ಗ್ರಾಮದ ರೈತ ಬಾಲಾಜಿ ಬಾಬುರಾವ್ ಕೋಟಗ್ಯಾಳೆ (28) ಸಾಲಬಾಧೆಯಿಂದ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಕೃಷಿಗಾಗಿ ಎಸ್ಬಿಐ ಬ್ಯಾಂಕ್ ಸೇರಿದಂತೆ ವಿವಿಧೆಡೆ ಸುಮಾರು ₹2 ಲಕ್ಷ ಸಾಲವಿತ್ತು. ಅಲ್ಲದೇ ಬೇರೆಯವರ ಜಮೀನನ್ನು ವಾರ್ಷಿಕ ಲೆಕ್ಕದಲ್ಲಿ ಹಣ ನೀಡಿ ವ್ಯವಸಾಯ ಮಾಡುತ್ತಿದ್ದರು. ಆದರೆ ಸೂಕ್ತವಾಗಿ ಲಾಭ ಬಾರದಿರುವುದರಿಂದ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಸಾಲಬಾಧೆಯಿಂದ ಮನನೊಂದು ವಿಷ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>