<p><strong>ಹುಮನಾಬಾದ್:</strong> ಪಟ್ಟಣದಲ್ಲಿನ ಎಪಿಎಂಸಿ ಆವರಣದಲ್ಲಿರುವ ರೈತ ಭವನ ದುರಸ್ಥಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ನಂತರ ಸಂಘದ ಪ್ರಮುಖರು ಮಾತನಾಡಿ, ‘ಹತ್ತು ವರ್ಷಗಳ ಹಿಂದೆ ರೈತ ಭವನ ನಿರ್ಮಿಸಲಾಗಿದೆ, ಸಮಿತಿಯ ಸದಸ್ಯರು ಹಾಗೂ ಕಾರ್ಯದರ್ಶಿ ಅವರ ನಿರ್ಲಕ್ಷ್ಯದಿಂದಾಗಿ ಭವನ ಒಂದು ಬಾರಿಯೂ ಉಪಯೋಗ ಮಾಡಿಲ್ಲ. ಭವನದ ಸುತ್ತಮುತ್ತ ಗಿಡ ಗಂಟೆಗಳು ಬೆಳೆದಿವೆ. ಈ ಬಗ್ಗೆ ನೀವು ಗಮನ ಹರಿಸಿ ತಾಲ್ಲೂಕಿನ ರೈತರ ಸಭೆ ಸಮಾರಂಭಗಳು ಮಾಡುವುದಕ್ಕೆ ನೀಡಬೇಕು’ ಎಂದರು.</p>.<p>ಬೆಳೆ ಕಟಾವು ಮಾಡುವ ಕೆಲಸಕ್ಕೆ ಕಾರ್ಮಿಕರು ಸಿಗುತ್ತಿಲ್ಲ. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರನ್ನು ಕೃಷಿ ಕೆಲಸಕ್ಕೆ ಬಳಸಿಕೊಳ್ಳುವಂತೆ ಆದೇಶ ಮಾಡಿ ರೈತರಿಗೆ ಅನುಕೂಲ ಮಾಡಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಸತೀಶ್ ನನ್ನೂರೆ, ಮಲ್ಲಿಕಾರ್ಜುನ, ಬಸವರಾಜ ಸೇರಿದಂತೆ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ಪಟ್ಟಣದಲ್ಲಿನ ಎಪಿಎಂಸಿ ಆವರಣದಲ್ಲಿರುವ ರೈತ ಭವನ ದುರಸ್ಥಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ನಂತರ ಸಂಘದ ಪ್ರಮುಖರು ಮಾತನಾಡಿ, ‘ಹತ್ತು ವರ್ಷಗಳ ಹಿಂದೆ ರೈತ ಭವನ ನಿರ್ಮಿಸಲಾಗಿದೆ, ಸಮಿತಿಯ ಸದಸ್ಯರು ಹಾಗೂ ಕಾರ್ಯದರ್ಶಿ ಅವರ ನಿರ್ಲಕ್ಷ್ಯದಿಂದಾಗಿ ಭವನ ಒಂದು ಬಾರಿಯೂ ಉಪಯೋಗ ಮಾಡಿಲ್ಲ. ಭವನದ ಸುತ್ತಮುತ್ತ ಗಿಡ ಗಂಟೆಗಳು ಬೆಳೆದಿವೆ. ಈ ಬಗ್ಗೆ ನೀವು ಗಮನ ಹರಿಸಿ ತಾಲ್ಲೂಕಿನ ರೈತರ ಸಭೆ ಸಮಾರಂಭಗಳು ಮಾಡುವುದಕ್ಕೆ ನೀಡಬೇಕು’ ಎಂದರು.</p>.<p>ಬೆಳೆ ಕಟಾವು ಮಾಡುವ ಕೆಲಸಕ್ಕೆ ಕಾರ್ಮಿಕರು ಸಿಗುತ್ತಿಲ್ಲ. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರನ್ನು ಕೃಷಿ ಕೆಲಸಕ್ಕೆ ಬಳಸಿಕೊಳ್ಳುವಂತೆ ಆದೇಶ ಮಾಡಿ ರೈತರಿಗೆ ಅನುಕೂಲ ಮಾಡಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಸತೀಶ್ ನನ್ನೂರೆ, ಮಲ್ಲಿಕಾರ್ಜುನ, ಬಸವರಾಜ ಸೇರಿದಂತೆ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>