ಬೆಳೆ ಹಾನಿಯಿಂದ ಚಿಂತೆಗಿಡಾದ ರೈತರಿಗೆ ಅರಣ್ಯ ಅಧಿಕಾರಿ, ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡು ಸ್ಪಂದಿಸಬೇಕು. ನಿಯಮಾನುಸಾರವಾಗಿ ಸರ್ವೇ ಮಾಡಿ ರೈತರ ಬೆಳೆ ಹಾಳುಮಾಡಿದ್ದು ಪರಿಗಣಿಸಿ, ಹೆಚ್ಚಿನ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಅವುಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.