ಶಿಕ್ಷಕ ಜೈಸಿಂಗ್ ಠಾಕೂರ್ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟ್ಬುಕ್ ಹಾಗೂ ಪೆನ್ ವಿತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮರ್ಥ ಪಾಟೀಲ, ಪಿಡಿಒ ವಿಜಯಲಕ್ಷ್ಮಿ ಪಾಟೀಲ, ಎಸ್ಡಿಎಂಸಿ ಅಧ್ಯಕ್ಷ ಶಿವಕುಮಾರ ಪಾಟೀಲ, ಬಸವರಾಜ ಮಣೆಗಂಪುರ, ಮಲ್ಲಿಕಾರ್ಜುನ ಹಿಪ್ಪಳಗಾವೆ ಇದ್ದರು.