ಬೀದರ್ನ ಶ್ರೀರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಅಕ್ಕನ ಅರಿವಿನ ಬಳಗದ ವತಿಯಿಂದ ಭಾನುವಾರ ಆಯೋಜಿಸಿದ್ದ ಗುರು ದರ್ಶನ ಕಾರ್ಯಕ್ರಮದಲ್ಲಿ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಅವರನ್ನು ಸನ್ಮಾನಿಸಲಾಯಿತು. ರಮೇಶಸ್ವಾಮಿ ಕನಕಟ್ಟಾ, ಪ್ರಭುಲಿಂಗದೇವರು, ಶಿವಾನಂದ ಸ್ವಾಮೀಜಿ, ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಇದ್ದಾರೆ