<p><strong>ಔರಾದ್</strong>: ಇಲ್ಲಿಯ ಆದರ್ಶ ವಿದ್ಯಾಲಯ ಬಳಿಯ ಫುಲುಬಾಯಿ ವಾಘಮಾರೆ ಎಂಬ ಮಹಿಳೆ ಗುಡಿಸಲು ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾಗಿದೆ. <br> ಸುಭಾಷ್ ಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ ಕಸ್ತೂರೆ ಮತ್ತಿತರರು ಬುಧವಾರ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.</p>.<p>ನಿತ್ಯದ ಉಪ ಜೀವನಕ್ಕೆ ಅಗತ್ಯವಿರುವ 25 ಕೆ.ಜಿ ಅಕ್ಕಿ, ಅಡುಗೆ ಎಣ್ಣೆ, ಉಪ್ಪು, ಖಾರ ಸೇರಿದಂತೆ ಆಹಾರ ಸಾಮಗಿಯ ಕಿಟ್ ವಿತರಿಸಿದರು. </p>.<p>ಗುಡಿಸಲು ಪೂರ್ಣ ಸುಟ್ಟು ಹೋಗಿ ಮಗನ ಮದುಗೆಗಾಗಿ ಸಂಗ್ರಹಿಸಿಟ್ಟಿದ್ದ ₹ 55 ಸಾವಿರ ನಗದು ಸೇರಿದಂತೆ ಇಡೀ ಗುಡಿಸಲು ಸುಟ್ಟು ಭಸ್ಮವಾಗಿದೆ. ಹೀಗಾಗಿ ಸರ್ಕಾರ ನೆರವಿಗೆ ಬರುವಂತೆ ಆಗ್ರಹಿಸಿದರು.</p>.<p>ಪಟ್ಟಣ ಪಂಚಾಯಿತಿಯಿಂದ ಈ ಮಹಿಳೆಗೆ ₹10 ಸಾವಿರ ನೆರವು ನೀಡುವುದಾಗಿ ಘೋಷಿಸಿದ್ದಾರೆ. </p>.<p>ದಲಿತ ಸೇನೆ ತಾಲ್ಲೂಕು ಅಧ್ಯಕ್ಷ ಸುನಿಲ ಮಿತ್ರಾ, ದತ್ತಾತ್ರಿ ಬಾಪುರೆ, ಚಂದು ಡಿಕೆ, ವಿಶ್ವದೀಪ ಕಸ್ತೂರೆ, ಅಜಯ ವರ್ಮಾ, ರೋಹಿತ ಕಾಂಬಳೆ, ಆನಂದ, ಶಿವಕುಮಾರ ಮೊಕ್ತೆದಾರ, ಸುನೀಲ ಜಿರೋಬೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಇಲ್ಲಿಯ ಆದರ್ಶ ವಿದ್ಯಾಲಯ ಬಳಿಯ ಫುಲುಬಾಯಿ ವಾಘಮಾರೆ ಎಂಬ ಮಹಿಳೆ ಗುಡಿಸಲು ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾಗಿದೆ. <br> ಸುಭಾಷ್ ಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ ಕಸ್ತೂರೆ ಮತ್ತಿತರರು ಬುಧವಾರ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.</p>.<p>ನಿತ್ಯದ ಉಪ ಜೀವನಕ್ಕೆ ಅಗತ್ಯವಿರುವ 25 ಕೆ.ಜಿ ಅಕ್ಕಿ, ಅಡುಗೆ ಎಣ್ಣೆ, ಉಪ್ಪು, ಖಾರ ಸೇರಿದಂತೆ ಆಹಾರ ಸಾಮಗಿಯ ಕಿಟ್ ವಿತರಿಸಿದರು. </p>.<p>ಗುಡಿಸಲು ಪೂರ್ಣ ಸುಟ್ಟು ಹೋಗಿ ಮಗನ ಮದುಗೆಗಾಗಿ ಸಂಗ್ರಹಿಸಿಟ್ಟಿದ್ದ ₹ 55 ಸಾವಿರ ನಗದು ಸೇರಿದಂತೆ ಇಡೀ ಗುಡಿಸಲು ಸುಟ್ಟು ಭಸ್ಮವಾಗಿದೆ. ಹೀಗಾಗಿ ಸರ್ಕಾರ ನೆರವಿಗೆ ಬರುವಂತೆ ಆಗ್ರಹಿಸಿದರು.</p>.<p>ಪಟ್ಟಣ ಪಂಚಾಯಿತಿಯಿಂದ ಈ ಮಹಿಳೆಗೆ ₹10 ಸಾವಿರ ನೆರವು ನೀಡುವುದಾಗಿ ಘೋಷಿಸಿದ್ದಾರೆ. </p>.<p>ದಲಿತ ಸೇನೆ ತಾಲ್ಲೂಕು ಅಧ್ಯಕ್ಷ ಸುನಿಲ ಮಿತ್ರಾ, ದತ್ತಾತ್ರಿ ಬಾಪುರೆ, ಚಂದು ಡಿಕೆ, ವಿಶ್ವದೀಪ ಕಸ್ತೂರೆ, ಅಜಯ ವರ್ಮಾ, ರೋಹಿತ ಕಾಂಬಳೆ, ಆನಂದ, ಶಿವಕುಮಾರ ಮೊಕ್ತೆದಾರ, ಸುನೀಲ ಜಿರೋಬೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>