ಕಾರ್ಯಕ್ರಮ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಅಧ್ಯಕ್ಷರನ್ನಾಗಿ ಶಾಸಕ ಶರಣು ಸಲಗರ ಅವರನ್ನು ಆಯ್ಕೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಈ ಭಾಗದ ಎಲ್ಲ ಮಠಾಧೀಶರು, ಸಾಹಿತಿ, ಚಿಂತಕರು, ಗಣ್ಯರು ಪಾಲ್ಗೊಳ್ಳುವರು ಎಂದು ಕಾರ್ಯಾಧ್ಯಕ್ಷ ಜಗನ್ನಾಥ ಚಿಲ್ಲಾಬಟ್ಟೆ, ಸಂಯೋಜಕ ಸಾಹಿತಿ ಗವಿಸಿದ್ದಪ್ಪ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.