<p><strong>ಬೀದರ್: </strong>ಜಿಲ್ಲಾಡಳಿತವು ಮೇವನ್ನು ಜಿಲ್ಲೆಯ ಹೊರಗೆ ಸಾಗಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.</p>.<p>ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ತಿಳಿಸಿದ್ದಾರೆ.</p>.<p>ಸರ್ಕಾರ ಜಿಲ್ಲೆಯ ಬೀದರ್, ಹುಮನಾಬಾದ್, ಬಸವಕಲ್ಯಾಣ ಹಾಗೂ ಔರಾದ್ ತಾಲ್ಲೂಕುಗಳನ್ನು ಭಾಗಶಃ ಬರಪೀಡಿತ ಎಂದು ಘೋಷಿಸಿದೆ ಎಂದು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲಾಡಳಿತವು ಮೇವನ್ನು ಜಿಲ್ಲೆಯ ಹೊರಗೆ ಸಾಗಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.</p>.<p>ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ತಿಳಿಸಿದ್ದಾರೆ.</p>.<p>ಸರ್ಕಾರ ಜಿಲ್ಲೆಯ ಬೀದರ್, ಹುಮನಾಬಾದ್, ಬಸವಕಲ್ಯಾಣ ಹಾಗೂ ಔರಾದ್ ತಾಲ್ಲೂಕುಗಳನ್ನು ಭಾಗಶಃ ಬರಪೀಡಿತ ಎಂದು ಘೋಷಿಸಿದೆ ಎಂದು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>