ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಂಬಿಕಾ ಪವಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಅನಿಲ ದೊಡ್ಡಮನಿ, ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸೂರ್ಯಕಾಂತ ಅಲ್ಮಾಜೆ, ಡಾ.ಮಹೇಶ ಬಿರಾದಾರ, ರಾಮಶೆಟ್ಟಿ ಪನ್ನಾಳೆ, ಶರಣಪ್ಪ ಚಿಟ್ಮೆ, ಸಾಯಿಕುಮಾರ ಘೋಡ್ಕೆ, ಗಣಪತಿ ದೇಶಪಾಂಡೆ, ಅನೀಲ ಜಿರೋಬೆ, ಶಿವಕುಮಾರ ಪಾಂಚಾಳ ಇದ್ದರು. ಜಾನಪದ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಾಜಕುಮಾರ ಹೆಬ್ಬಳೆ ಸ್ವಾಗತಿಸಿದರು. ತಾಲ್ಲೂಕು ಅಧ್ಯಕ್ಷ ಸಂಜುಕುಮಾರ ಜುಮ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೂರ್ಯಕಾಂತ ಸಿಂಗೆ ನಿರೂಪಿಸಿದರು.