ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶರತಕುಮಾರ ಅಭಿಮಾನ, ಅಣ್ಣಾಭಾವು ಸಾಠೆ ಲೋಕಮಂಚ ಟ್ರಸ್ಟ್ ಅಧ್ಯಕ್ಷ ಎಂ.ಎಸ್. ಮನೋಹರ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಜಾನಪದ ಕಲಾವಿದ ಶಂಕರ ಚೊಂಡಿ, ಮಹಾಮಾನವ ಟ್ರಸ್ಟ್ ಕಾರ್ಯದರ್ಶಿ ಅರುಣ ಪಟೇಲ್, ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್, ಪಿಡಿಒ ಮನೋಹರ ಹಲಗೆ, ಗ್ರಾಮ ಪಂಚಾಯಿತಿ ಸದಸ್ಯ ಸುಧಾಕರ ವರ್ಮಾ, ಜೆಡಿಎಸ್ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುಭಾಷ್ ಸಿರ್ಸಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಹೇಳಿಕೆ ತಿಳಿಸಿದೆ.