<p><strong>ಬೀದರ್:</strong> ಜನಪದ ವೈದ್ಯ ಪದ್ಧತಿ ಪರಿಣಾಮಕಾರಿಯಾಗಿದೆ ಎಂದು ಸಾಹಿತಿ ನಿರಹಂಕಾರ ಬಂಡಿ ನುಡಿದರು.</p>.<p>ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ, ತಾಲ್ಲೂಕು ಘಟಕ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಾನಪದ ಜಗಲಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>ಎಲ್ಲ ವೈದ್ಯ ಪದ್ಧತಿಗಳಿಗೂ ಜನಪದ ವೈದ್ಯ ಪದ್ಧತಿಯೇ ಮೂಲ ಎಂದು ಹೇಳಿದರು.</p>.<p>ಕೇಂದ್ರ ಜಾಗೃತಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಉದ್ಘಾಟಿಸಿದರು. ಉಪನ್ಯಾಸಕ ವಿಜಯಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಆರ್ಎಸ್ಎಚ್ಎಸ್ ಪ್ರೌಢಶಾಲೆ ಮುಖ್ಯ ಶಿಕ್ಷಕ ರೇವಣಪ್ಪ ಮೂಲಗೆ, ಎಸ್.ಬಿ. ಕುಚಬಾಳ ಉಪಸ್ಥಿತರಿದ್ದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನೀತಾ ಕೂಡ್ಲಿಕರ್ ಸ್ವಾಗತಿಸಿದರು. ಮಹಾನಂದ ಮಡಕಿ ನಿರೂಪಿಸಿದರು. ಮೀರಾ ಖೇಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜನಪದ ವೈದ್ಯ ಪದ್ಧತಿ ಪರಿಣಾಮಕಾರಿಯಾಗಿದೆ ಎಂದು ಸಾಹಿತಿ ನಿರಹಂಕಾರ ಬಂಡಿ ನುಡಿದರು.</p>.<p>ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ, ತಾಲ್ಲೂಕು ಘಟಕ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಾನಪದ ಜಗಲಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>ಎಲ್ಲ ವೈದ್ಯ ಪದ್ಧತಿಗಳಿಗೂ ಜನಪದ ವೈದ್ಯ ಪದ್ಧತಿಯೇ ಮೂಲ ಎಂದು ಹೇಳಿದರು.</p>.<p>ಕೇಂದ್ರ ಜಾಗೃತಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಉದ್ಘಾಟಿಸಿದರು. ಉಪನ್ಯಾಸಕ ವಿಜಯಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಆರ್ಎಸ್ಎಚ್ಎಸ್ ಪ್ರೌಢಶಾಲೆ ಮುಖ್ಯ ಶಿಕ್ಷಕ ರೇವಣಪ್ಪ ಮೂಲಗೆ, ಎಸ್.ಬಿ. ಕುಚಬಾಳ ಉಪಸ್ಥಿತರಿದ್ದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನೀತಾ ಕೂಡ್ಲಿಕರ್ ಸ್ವಾಗತಿಸಿದರು. ಮಹಾನಂದ ಮಡಕಿ ನಿರೂಪಿಸಿದರು. ಮೀರಾ ಖೇಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>