ಜಿ.ಎನ್. ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗೌತಮ ಅರಳಿ, ನಗರಸಭೆ ಸದಸ್ಯ ದಿಗಂಬರ ಮಡಿವಾಳ, ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ಉಮೇಶ ಗೊಂದೆಗಾಂವ್, ಹಿರಿಯ ಉಪಾಧ್ಯಕ್ಷ ನಾಗರಾಜ ಆರ್ಯ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಉಪಸ್ಥಿತರಿದ್ದರು.