ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: CM ಸಿದ್ದರಾಮಯ್ಯ

Published : 19 ಡಿಸೆಂಬರ್ 2024, 12:31 IST
Last Updated : 19 ಡಿಸೆಂಬರ್ 2024, 12:31 IST
ಫಾಲೋ ಮಾಡಿ
Comments
ಬೀದರ್ ಜಿಲ್ಲೆಯ ಕಾರಂಜಾ ಸಂತ್ರಸ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಕಾರಂಜಾ ಸಂತ್ರಸ್ತರ ಪರವಾಗಿ ಮಾತನಾಡಿದರು. ಸಿಎಂ ಸ್ಪಂದಿಸಿ, ಬೇಡಿಕೆಗಳ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸಿ ಅದನ್ನು ಆಧರಿಸಿ ಪರಿಹಾರ ಒದಗಿಸುವ ಭರವಸೆ ನೀಡಿರುವುದು ಖುಷಿ ತಂದಿದೆ. ಸರ್ಕಾರದ ಕ್ರಮವನ್ನು ಸ್ವಾಗತಿಸುವೆ.
ಲಕ್ಷ್ಮಣ ದಸ್ತಿ, ಸಂಸ್ಥಾಪಕ ಅಧ್ಯಕ್ಷ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT