ತಹಶೀಲ್ದಾರ್ ಸಾವಿತ್ರಿ ಸಲಗರ ಚಾಲನೆ ನೀಡಿದರು. ಪೌರಾಯುಕ್ತ ಗೌತಮಬುದ್ಧ ಕಾಂಬಳೆ, ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯೆ ಡಾ.ಅಪರ್ಣಾ ಮಹಾನಂದ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಮುಖಂಡರಾದ ಬಾಬು ಹೊನ್ನಾನಾಯಕ್, ತಹಶೀನಅಲಿ ಜಮಾದಾರ, ಸಂಜಯಸಿಂಗ್ ಹಜಾರಿ, ನಗರಸಭೆ ಸದಸ್ಯರಾದ ರವೀಂದ್ರ ಬೋರೋಳೆ, ರಾಮ ಜಾಧವ, ಸಂತೋಷ ಗುತ್ತೇದಾರ, ಅಮಾನತ ಅಲಿ, ಶರಣು ಆಲಗೂಡ, ಸೋನುಸಿಂಗ್ ಹಜಾರಿ, ಮಹ್ಮದ್ ಉಪಸ್ಥಿತರಿದ್ದರು.