ಭಾಲ್ಕಿ (ಬೀದರ್): ಕೋವಿಡ್ನಿಂದಾಗಿ ತಂದೆ–ತಾಯಿ ಕಳೆದುಕೊಂಡ ಅನಾಥ ಮಕ್ಕಳಿಗೆ ತಾಲ್ಲೂಕಿನ ಚಳಕಾಪೂರ ಗ್ರಾಮದ ಬ್ರಹ್ಮ ವಿದ್ಯಾಶ್ರಮ ಶ್ರೀಸಿದ್ಧಾರೂಢ ಮಠದಲ್ಲಿ ಉಚಿತ ಶಿಕ್ಷಣ ಮತ್ತು ವಸತಿಸೌಲಭ್ಯ ನೀಡಲಿದೆ ಎಂದು ಚಿದಂಬರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಮಾಹಿತಿಗೆ ಶಂಕರಾನಂದ ಸ್ವಾಮೀಜಿ ಮೊ. 9535839913, 9019536879 ಅವರನ್ನು ಸಂಪರ್ಕಿಸಬಹುದು.