ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಸಿದ್ಧಾರೂಢ ಮಠ: ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ

Last Updated 2 ಜೂನ್ 2021, 2:55 IST
ಅಕ್ಷರ ಗಾತ್ರ

ಭಾಲ್ಕಿ (ಬೀದರ್‌): ಕೋವಿಡ್‌ನಿಂದಾಗಿ ತಂದೆ–ತಾಯಿ ಕಳೆದುಕೊಂಡ ಅನಾಥ ಮಕ್ಕಳಿಗೆ ತಾಲ್ಲೂಕಿನ ಚಳಕಾಪೂರ ಗ್ರಾಮದ ಬ್ರಹ್ಮ ವಿದ್ಯಾಶ್ರಮ ಶ್ರೀಸಿದ್ಧಾರೂಢ ಮಠದಲ್ಲಿ ಉಚಿತ ಶಿಕ್ಷಣ ಮತ್ತು ವಸತಿಸೌಲಭ್ಯ ನೀಡಲಿದೆ ಎಂದು ಚಿದಂಬರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.

ಮಾಹಿತಿಗೆ ಶಂಕರಾನಂದ ಸ್ವಾಮೀಜಿ ಮೊ. 9535839913, 9019536879 ಅವರನ್ನು
ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT