‘ನಗರಸಭೆ ಹಾಗೂ ಇನ್ಯಾವುದೇ ಇಲಾಖೆ ಅನುಮತಿ ಪಡೆಯದೆ ಉದ್ಯಾನ ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ ಕುರಿತು ಮಾಹಿತಿ ಬಂದ ನಂತರ ಪೌರಾಯುಕ್ತರು ಹಾಗೂ ಪೊಲೀಸ್ ಇಲಾಖೆಯವರನ್ನು ಸ್ಥಳಕ್ಕೆ ಕರೆಸಿ ಬುಲ್ಡೋಜರ್ನಿಂದ ಎಲ್ಲವನ್ನೂ ತೆರವುಗೊಳಿಸಿದ್ದೇನೆ. ಅತಿಕ್ರಮಣ ನಡೆಸಿದವರ ವಿರುದ್ಧ ದೂರು ದಾಖಲಿಸಿಕೊಂಡು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ’ ಎಂದರು.