ಪೋಷಕಾಂಶ ಕೊರತೆ ನಿವಾರಣೆ, ಬೆಳೆಗಳ ನಿರ್ವಹಣೆ, ಸದ್ಯದ ಪರಿಸ್ಥಿತಿಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ ಕುಲಕರ್ಣಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ಹಾಗೂ ತೋಟಗಾರಿಕೆ ವಿಜ್ಞಾನಿ ಡಾ. ನಿಂಗದಳ್ಳಿ ಮಲ್ಲಿಕಾರ್ಜುನ ಅವರು ಮಾಹಿತಿ ನೀಡಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹೇಳಿಕೆ ತಿಳಿಸಿದೆ.