<p><strong>ಬೀದರ್: </strong>ಹುತ್ತಗಳಿಗೆ ಹಾಲು ಎರೆಯುವ ಬದಲು ಬಡ ಮಕ್ಕಳಿಗೆ ನೀಡಬೇಕು ಎಂದು ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷೆ ಲತಾ ಬಿ.ರಾಠೋಡ್ ಹೇಳಿದರು.</p>.<p>ನಗರದ ರಾಜಗೊಂಡ ಕಾಲೊನಿಯಲ್ಲಿ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯಿಂದ 200ಕ್ಕೂ ಹೆಚ್ಚು ಬಡ ಮಕ್ಕಳಿಗೆ ನಾಗರ ಪಂಚಮಿ ನಿಮಿತ್ತ ಹಾಲು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಹಾವುಗಳಿಗೆ ಹಾಲು ಕೊಡುವುದು ವೈಜ್ಞಾನಿಕ ಕ್ರಮವಲ್ಲ. ಬದಲಿಗೆ ಬಡ ಮಕ್ಕಳಿಗೆ ನೀಡಿದರೆ ಅವರ ಹೊಟ್ಟೆ ತುಂಬುತ್ತದೆ ಎಂದರು.</p>.<p>ಮಮ್ಲಾಜ್, ಸುದರ್ಶನ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಹುತ್ತಗಳಿಗೆ ಹಾಲು ಎರೆಯುವ ಬದಲು ಬಡ ಮಕ್ಕಳಿಗೆ ನೀಡಬೇಕು ಎಂದು ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷೆ ಲತಾ ಬಿ.ರಾಠೋಡ್ ಹೇಳಿದರು.</p>.<p>ನಗರದ ರಾಜಗೊಂಡ ಕಾಲೊನಿಯಲ್ಲಿ ಇಂದಿರಾ ಗಾಂಧಿ ಅಭಿಮಾನಿಗಳ ವೇದಿಕೆಯಿಂದ 200ಕ್ಕೂ ಹೆಚ್ಚು ಬಡ ಮಕ್ಕಳಿಗೆ ನಾಗರ ಪಂಚಮಿ ನಿಮಿತ್ತ ಹಾಲು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಹಾವುಗಳಿಗೆ ಹಾಲು ಕೊಡುವುದು ವೈಜ್ಞಾನಿಕ ಕ್ರಮವಲ್ಲ. ಬದಲಿಗೆ ಬಡ ಮಕ್ಕಳಿಗೆ ನೀಡಿದರೆ ಅವರ ಹೊಟ್ಟೆ ತುಂಬುತ್ತದೆ ಎಂದರು.</p>.<p>ಮಮ್ಲಾಜ್, ಸುದರ್ಶನ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>