ಮೂರು ವರ್ಷಗಳ ಹಿಂದೆ ಅನಾವೃಷ್ಟಿಯಿಂದಾಗಿ ಅಂತರ್ಜಲ ಮಟ್ಟ ಆಳಕ್ಕೆ ಹೋದಾಗ ಜಿಲ್ಲಾಡಳಿತ ಕೊಳವೆಬಾವಿ ಕೊರೆಸಲು ನಿರ್ಬಂಧ ಹೇರಿತ್ತು. ಈ ವರ್ಷ ಹೊರತುಪಡಿಸಿ ಕಳೆದ ಎರಡು ವರ್ಷ ಉತ್ತಮ ಮಳೆಯಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಿದೆ. ಆದರೂ ಕೊಳವೆಬಾವಿ ಕೊರೆಸಲು ಅನುಮತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.