9ನೇ ವರ್ಷದಲ್ಲಿ ಜ್ಯೋತಿಬಾ ಫುಲೆ ಅವರೊಂದಿಗೆ ಮದುವೆಯಾದ ಅನಕ್ಷರಸ್ಥ ಸಾವಿತ್ರಿಬಾಯಿ ಮನೆ ಕೆಲಸಕ್ಕೆ ಸೀಮಿತವಾಗದೆ ವಿಷಮ ಪರಿಸ್ಥಿತಿಯಲ್ಲಿ ಪತಿಯಿಂದ ಅಕ್ಷರ ಜ್ಞಾನ ಪಡೆದು ಶೂದ್ರರಿಗಾಗಿ ಶಾಲೆಗಳನ್ನು ತೆರೆದು ಅಕ್ಷರ ಬೀಜ ಬಿತ್ತಿದ ಮಹಾಮಾತೆಗೆ ಗೌರವ ಸಲ್ಲಿಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.