ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಕೇಂದ್ರ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಂಚನಾಳ, ಬೀದರ್ ಸಹಾಯಕ ನಿರ್ದೇಶಕ ಡಾ. ರವೀಂದ್ರಕುಮಾರ ಭೂರೆ, ಪ್ರದೀಪ್ ರಾಗಾ, ಉಮಾಕಾಂತ ಜೆಮಶೆಟ್ಟೆ, ದತ್ತು ಬಾವಗೆ, ಶಿವರಾಜ ಕೋಟೆ, ಉಮೇಶ ಸಿದ್ಧೇಶ್ವರೆ, ಶಿವಕುಮಾರ ಮುದಕಾ ಇದ್ದರು.