ಕನ್ನಡ ಸಾಹಿತ್ಯ ಪರಿಷತ್ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ, ಮಡಿವಾಳ ಸಮಾಜದ ಮುಖಂಡ ದಿಗಂಬರ ಮಡಿವಾಳ, ಮಾದಿಗ ದಂಡೋರಾ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಫರ್ನಾಂಡೀಸ್ ಹಿಪ್ಪಳಗಾಂವ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಶಾಲರಾವ್ ಯಾಬಾ ಇದ್ದರು. ವಿಜಯಕುಮಾರ ಸೋನಾರೆ ನಿರೂಪಿಸಿದರು.