ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಿದ ಮಳೆ; ಇಳೆಗೆ ಜೀವ ಕಳೆ

Last Updated 2 ಜೂನ್ 2020, 11:21 IST
ಅಕ್ಷರ ಗಾತ್ರ

ಚಿಟಗುಪ್ಪ: ತಾಲ್ಲೂಕಿನಾದ್ಯಂತ ಸೋಮವಾರ ಉತ್ತಮ ಮಳೆ ಸುರಿಯಿತು. ಕಾದು ಕಾವಲಿಯಂತಾಗಿದ್ದ ಇಳೆ ತಂಪಾಯಿತು. ಸುಡು ಬಿಸಿಲಿನಿಂದ ರೋಸಿ ಹೋಗಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಮಧ್ಯ ರಾತ್ರಿಯಿಂದ ಬೆಳಿಗ್ಗೆ ವರೆಗೂ ಮಳೆ ಸುರಿಯಿತು. ರಾತ್ರಿ ತಂಪಾದ ಗಾಳಿ ಬೀಸಿದ್ದರಿಂದ ಜನ ನೆಮ್ಮದಿಯಿಂದ ನಿದ್ರೆ ಮಾಡಿದರು. ಕೆಲ ರಸ್ತೆಗಳ ಮೇಲೆ ನೀರು ಸಂಗ್ರಹಗೊಂಡಿತು. ಚರಂಡಿಗಳು ಉಕ್ಕಿ ಹರಿದವು.

ಮೂರು ಗಂಟೆ ಸತತವಾಗಿ ಸುರಿದ ಮಳೆ ಬೇಸಿಗೆಯನ್ನು ಮರೆಯುವಂತೆ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT