ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ತಾಲ್ಲೂಕಿಗೊಂದು ಗೋಶಾಲೆ: ಪಶು ಸಂಗೋಪನಾ ಸಚಿವ ಪ್ರಭು ಚವಾಣ್

Last Updated 26 ಜನವರಿ 2021, 19:54 IST
ಅಕ್ಷರ ಗಾತ್ರ

ಬೀದರ್: ‘ಜನರಿಗೆ ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ಸರ್ಕಾರ ಪ್ರತಿ ತಾಲ್ಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಿದೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಹೇಳಿದರು.

ಇಲ್ಲಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಗೋಶಾಲೆ ವಾರ್ಷಿಕೋತ್ಸವ ಹಾಗೂ ‘ಗೋ ರಥ ಗೋ ಸೇವೆ’ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ,‘ಚಾಲ್ತಿಯಲ್ಲಿರುವ ಗೋಶಾಲೆಗಳಿಗೂ ಸರ್ಕಾರದಿಂದ ನೆರವು ಕಲ್ಪಿಸಲು ಪ್ರಯತ್ನಿಸಲಾಗುವುದು’ ಎಂದರು.

‘ಬಹುತೇಕ ಎಲ್ಲ ಗ್ರಾಮಗಳಲ್ಲಿ ಗೋಮಾಳ ಇದೆ. ಅದೇ ಸ್ಥಳದಲ್ಲಿ ಸರ್ಕಾರದಿಂದ ಗೋಶಾಲೆ ನಿರ್ಮಿಸಲಾಗುವುದು. ಯಾವಾಗ ಶುರು ಮಾಡಬೇಕು ಎನ್ನುವ ಕುರಿತು ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT