<p><strong>ಔರಾದ್: </strong>ತಾಲ್ಲೂಕಿನ ಕರಂಜಿ (ಕೆ) ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ವಿಜಯಕುಮಾರ ಧೊಂಡಿಬಾ ಟಿಳೆಕರ್ (45) ಅವರ ಹತ್ಯೆ ಮಾಡಲಾಗಿದೆ.</p>.<p>ಔರಾದ್ ಸಮೀಪದ ನರಸಿಂಹಪುರ ತಾಂಡಾದ ಮಾರ್ಗದಲ್ಲಿ ಮಂಗಳವಾರ ಅವರ ಶವ ಪತ್ತೆಯಾಗಿದೆ. ಮುಖ ಹಾಗೂ ಶರೀರದ ಕೆಳ ಭಾಗದಲ್ಲಿ ಗಾಯದ ಗುರುತುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಿಲ್ಲಾ ಪೋಲಿಸ್ ವರಿಷ್ಠ ಡಿ.ಎಲ್. ನಾಗೇಶ್, ಸಿಪಿಐ ರವೀಂದ್ರನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಔರಾದ್: </strong>ತಾಲ್ಲೂಕಿನ ಕರಂಜಿ (ಕೆ) ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ವಿಜಯಕುಮಾರ ಧೊಂಡಿಬಾ ಟಿಳೆಕರ್ (45) ಅವರ ಹತ್ಯೆ ಮಾಡಲಾಗಿದೆ.</p>.<p>ಔರಾದ್ ಸಮೀಪದ ನರಸಿಂಹಪುರ ತಾಂಡಾದ ಮಾರ್ಗದಲ್ಲಿ ಮಂಗಳವಾರ ಅವರ ಶವ ಪತ್ತೆಯಾಗಿದೆ. ಮುಖ ಹಾಗೂ ಶರೀರದ ಕೆಳ ಭಾಗದಲ್ಲಿ ಗಾಯದ ಗುರುತುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಿಲ್ಲಾ ಪೋಲಿಸ್ ವರಿಷ್ಠ ಡಿ.ಎಲ್. ನಾಗೇಶ್, ಸಿಪಿಐ ರವೀಂದ್ರನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>