ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿದರು. ಶಾಸಕ ರಹೀಂಖಾನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ, ತಹಶೀಲ್ದಾರ್ ಶಕೀಲ್, ಗ್ರಾಮ ಒನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ವೀರೇಶ ಸ್ವಾಮಿ, ಸಂಯೋಜಕ ಸುಮೀತ್ ಧನ್ನೂರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಬುಯ್ಯಾ, ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಡೋಣೆ, ಗ್ರಾಮ ಲೆಕ್ಕಿಗ ಪ್ರದೀಪಕುಮಾರ, ಮುಖಂಡರಾದ ಕಾಮಶೆಟ್ಟಿ ಬುಯ್ಯಾ, ನಾಗನಾಥ ಜೀರ್ಗೆ, ವೆಂಕಟರಾವ್ ಚಿದ್ರೆ, ವಿಜಯಕುಮಾರ ಬಿರಾದಾರ, ವೀರಶೆಟ್ಟಿ ಬಿರಾದಾರ ಪಾಲ್ಗೊಂಡಿದ್ದರು.