ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಹುಲಸೂರ: ಗ್ರಾಮೀಣ ಸಂತೆಗೆ ಬೇಕಿದೆ ಮೂಲಸೌಕರ್ಯ

ಗುರುಪ್ರಸಾದ ಮೆಂಟೇ
Published : 1 ಜನವರಿ 2024, 6:40 IST
Last Updated : 1 ಜನವರಿ 2024, 6:40 IST
ಫಾಲೋ ಮಾಡಿ
Comments
ವಾರದ ಸಂತೆಗೆ ಬರುವ ವರ್ತಕರು, ರೈತರಿಗೆ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಒದಗಿಸಿ ಸಂತೆ ಆರಂಭಿಸಿದರೆ ಒಳ್ಳೆಯದು.ತಾಲ್ಲೂಕಿನ ಹಲವು ಕಡೆಗಳಲ್ಲಿ ಎ.ಪಿ.ಎಂ.ಸಿ. ವತಿಯಿಂದ ಸುಸಜ್ಜಿತ ಸಂತೆ ಮಾರುಕಟ್ಟೆ ನಿರ್ಮಾಣವಾಗಬೇಕಿದೆ.
- ಶಿವರಾಜ ಖಪಲೇ ( ಸಂತೆಯ ಗ್ರಾಹಕ )
ಹಲವಾರು ವರ್ಷದಿಂದ ಇಲ್ಲಿನ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದೇನೆ. ಗ್ರಾಹಕರು ಸಾಕಷ್ಟು ಉತ್ಸಾಹದಿಂದ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತಾರೆ. ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣವಾದರೆ ಇನ್ನಷ್ಟು ಅನುಕೂಲವಾಗಲಿದೆ.
- ಮಲ್ಲಪ್ಪಾ ಮೋರಂಬೇ (ತರಕಾರಿ ವ್ಯಾಪಾರಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT