ಗುರುನಾನಕರ 550ನೇ ಜಯಂತಿ ಅಂಗವಾಗಿ ಜೂನ್ 2ರಂದು ಇಲ್ಲಿಯ ಗುರುದ್ವಾರದಿಂದ ಆರಂಭವಾದ ಯಾತ್ರೆಯು ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರಾಖಂಡ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ, ರಾಜಸ್ತಾನ, ಗುಜರಾತ್, ಗೋವಾ, ತಮಿಳುನಾಡು, ಆಂಧ್ರಪ್ರದೇಶ ಮೂಲಕ ಹಾಯ್ದು ತೆಲಂಗಾಣದ ಹೈದರಾಬಾದ್ ನಗರವನ್ನು ತಲುಪಿದೆ.