ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಲಸೂರ | ಆರೋಗ್ಯ ಸೇವೆ ಮರೀಚಿಕೆ: ವೈದ್ಯಕೀಯ ಸೇವೆ ಸಿಗದೆ ಜನರ ಪರದಾಟ

ಗುರುಪ್ರಸಾದ ಮೆಂಟೇ
Published : 4 ಜುಲೈ 2024, 5:32 IST
Last Updated : 4 ಜುಲೈ 2024, 5:32 IST
ಫಾಲೋ ಮಾಡಿ
Comments
ಸಮಪರ್ಕವಾಗಿ ಔಷಧ ವಿತರಿಸಲು ಒತ್ತಾಯ ಒಬ್ಬರೇ ವೈದ್ಯರು; ಚಿಕಿತ್ಸೆಗೆ ತೊಂದರೆ ರಾತ್ರಿ ವೇಳೆ ಆರೋಗ್ಯ ಕೇಂದ್ರ ಬಂದ್‌
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇರುವ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ .
ಡಾ. ರವಿ ಕಲಶೆಟ್ಟಿ ತಾಲ್ಲೂಕು ವೈದ್ಯಾಧಿಕಾರಿ
ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು 24 ಗಂಟೆಗಳ ಕಾಲ ಚಿಕಿತ್ಸೆ ನೀಡಬೇಕು ಆದರೆ ಸಂಜೆ 6 ಗಂಟೆಯ ನಂತರ ಆಸ್ಪತ್ರೆಗೆ ಬೀಗ ಹಾಕುತ್ತಾರೆ. ಹೀಗಿದ್ದ ಮೇಲೆ ಬಡ ಜನರಿಗೆ ಚಿಕಿತ್ಸೆ ಸಿಗುವುದು ಕಷ್ಟ ಸಾಧ್ಯ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.
ವೆಂಕಟ ಲಾಳೆ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT